09/07/2025
ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC)
ಬೆಂಗಳೂರು ಜಿಲ್ಲಾ ಮಂಡಳಿ
ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು, ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಬೇಕು, ಕೆಲಸದ ಅವಧಿಯನ್ನು ಹೆಚ್ಚಿಸಿರುವುದನ್ನು ಕೈ ಬಿಡಬೇಕು ಹಾಗೂ ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಶಾಸನಾತ್ಮಕವಾಗಿ ಅನುಮೋದನೆ ನೀಡಬೇಕು, ಬಲವಂತದ ಭೂ ಸ್ವಾಧೀನ ಕೈ ಬಿಡಬೇಕು, ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು, ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ ವೇತನ ನೀಡಬೇಕು, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು ಹಾಗೂ ಇನ್ನೂ ಹಲವಾರು ಬೇಡಿಕೆಗಳ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹಕ್ಕೋತ್ತಾಯ ಮಂಡಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ನಮ್ಮ ಸಂಘಟನೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿದಕ್ಕೆ.
ಎಐಟಿಯುಸಿ ಕರ್ನಾಟಕ ರಾಜ್ಯ ಮಂಡಳಿ
ಎಐಟಿಯುಸಿ ಬೆಂಗಳೂರು ಜಿಲ್ಲಾ ಮಂಡಳಿಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು